GKIndian ConstitutionQUESTION BANKSpardha Times

ಪಂಚಾಯತ್ ರಾಜ್ ಅಧಿನಿಯಮ, ನೆನಪಿನಲ್ಲಿಡಬೇಕಾದ ಅಂಶಗಳು : ಭಾಗ-4

Share With Friends

# ಭಾಗ-4

76. ಪಂಚಾಯಿತಿ ಅಬಿವೃದ್ಧಿ ಅಧಿಕಾರಿಗಳ ಕರ್ತವ್ಯಗಳು
· ಗ್ರಾಮ ಪಂಚಾಯಿತಿಯ ಆಡಳಿತ , ಹಣಕಾಸು ಮತ್ತು ಕರ್ತವ್ಯಗಳ ನಿರ್ವಹಣೆಯ ಸಮಗ್ರ ಜವಾಬ್ದಾರಿ
· ಗ್ರಾಮ ಪಂಚಾಯಿತಿ ನಿಧಿಯ ಡ್ರಾಯಿಂಗ್ ಮತ್ತು ಡಿಸ್ಬರ್ಸಿಂಗ್ ಅಧಿಕಾರಿ
· ರಾಜ್ಯ ಮತ್ತು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳ ಸಮರ್ಪಕ ಮತ್ತು ಸಕಾಲಿಕ ಅನುಷ್ಟಾನದ ಜವಾಬ್ದಾರಿ.
· ಗ್ರಾಮ ಪಂಚಾಯಿತಿ ಸಭೆಯ ನಿರ್ಣಯಗಳ ಜಾರಿಯ ಜವಾಬ್ದಾರಿ .
· ಗ್ರಾಮ ಪಂಚಾಯಿತಿ ನಿರ್ವಹಿಸಬೇಕಾದ ವಹಿಗಳ ನಿರ್ವಹಣಾ ಜವಾಬ್ದಾರಿ .
· ಸರ್ಕಾರ , ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಗೆ ಮಾಸಿಕ ವರದಿ ಮತ್ತು ಎಂ.ಐ.ಎಸ್. ಸಲ್ಲಿಸುವ ಜವಾಬ್ದಾರಿ.
· ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕರ ಪರಿಷ್ಕರಣೆ ಮತ್ತು ಕರ ವಸೂಲಾತಿಯ ಸಮಗ್ರ ಜವಾಬ್ದಾರಿ.
· ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಟಾನದ ಎಂ.ಐ.ಎಸ್ ಮತ್ತು ಪಂಚತಂತ್ರ ತಂತ್ರಾಶದ ನಿರ್ವಹಣೆ .
· ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸುವುದು.
· ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳ ಮೇಲ್ವಿಚಾರಣೆ.
77. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕರ್ತವ್ಯಗಳು
· ಗ್ರಾಮ ಪಂಚಾಯಿತಿ ಆಡಳಿತ , ಹಣಕಾಸು ಮತ್ತು ಕರ್ತವ್ಯಗಳ ನಿರ್ವಹಣೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೆರವು ನೀಡುವುದು.
· ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ನಿಯಂತ್ರಣದಲ್ಲಿ ಕರ್ತವ್ಯ ನಿರ್ವಹಿಸುವುದು
· ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ , ಸ್ಥಾಯಿ ಸಮಿತಿಗಳ ಸಭೆ , ಇನ್ನಿತರ ಸಭೆಗಳಿಗೆ ತಿಳುವಳಿಕೆ ಪತ್ರ ಹೊರಡಿಸುವುದು.
· ಮೇಲಿನ ಸಭೆಗಳ ಸುಗಮ ನಿರ್ವಹಣೆ ಮತ್ತು ನಿರ್ಣಯಗಳ ದಾಖಲೀಕರಣ ಮಾಡುವುದು.
· ವಾರ್ಡ್ ಮತ್ತು ಗ್ರಾಮ ಸಭೆಗಳನ್ನು ಸಕಾಲದಲ್ಲಿ ಕರೆಯಲು ತಿಳುವಳಿಕೆ ಪತ್ರ ಹೊರಡಿಸುವುದು.
· ವಾರ್ಡ್ ಮತ್ತು ಗ್ರಾಮ ಸಭೆಗಳ ಸಭಾ ನಡವಳಿಗಳನ್ನು ದಾಖಲಿಸುವುದು.
· ಗ್ರಾಮ ಪಂಚಾಯಿತಿ ಜಮಾಬಂದಿ ಕಾರ್ಯಕ್ರಮ ಸಂಪೂರ್ಣ ಜವಾಬ್ದಾರಿ.
· ಗ್ರಾಮ ಪಂಚಾಯಿತಿಗಳ ಆಡಿಟ್ ವರದಿಗಳಿಗೆ ಅನುಪಾಲನಾ ವರದಿ ಸಿದ್ಧಪಡಿಸುವುದು.
· ಬೀದಿ ದೀಪ , ಕುಡಿಯುವ ನೀರಿನ ನಿರ್ವಹಣೆ
· ಸಾರ್ವಜನಿಕ ದೂರಗಳ ಪರಿಶೀಲನೆ , ಜನಸ್ಪಂದನ ಅರ್ಜಿಗಳ ವಿಲೇವಾರಿ
· ಗ್ರಾಮ ಪಂಚಾಯಿತಿಗಳ ಬಜೆಟ್ ತಯಾರಿಸಿ ಅನುಮೋದನೆಗೆ ಮಂಡಿಸುವುದು.
· ಗ್ರಾಮ ಪಂಚಾಯಿತಿಗಳ ವಿವಿಧ ವಹಿಗಳ ನಿರ್ವಹಣೆ
· ಗ್ರಾಮ ಪಂಚಾಯಿತಿಗ ಸದಸ್ಯರ ತರಬೇತಿ ನಿರ್ವಹಣೆ
· ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೂಚಿಸುವ ಇತರ ಜವಾಬ್ದಾರಿಗಳ ನಿರ್ವಹಣೆ
78. ಪ್ರಸಕ್ತ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರರು , ವಾಟರ್ ಮೆನ್ , ಸ್ವಚ್ಛತಾ ಕಾರ್ಮಿಕರ ಸ್ಥಳೀಯ ನೇಮಕಾತಿಗೆ ಅವಕಾಶ ಕಲ್ಪಿಸಿದೆ. ಇವರು ಗ್ರಾಮ ಪಂಚಾಯಿತಿ ನೌಕರಾಗಿರುತ್ತಾರೆಯೇ ಹೊರತು ಸರ್ಕಾರಿ ನೌಕರರಲ್ಲ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಅನುಮೋದನೆಯೊಂದಿಗೆ ನೌಕರರನ್ನು ನೇಮಕ ಮಾಡಿ , ಅವರ ವೇತನವನ್ನು ಗ್ರಾಮ ಪಂಚಾಯಿತಿ ನಿಧಿಯಿಂದ ಭರಿಸಬಹುದು.
79. ಗ್ರಾಮ ಪಂಚಾಯಿತಿ ನೇಮಕ ಮಾಡಿಕೊಂಡ ಯಾವುದೇ ನೌಕರರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ / ಕಾರ್ಯದರ್ಶಿ ದಂಡ ವಿಧಿಸಬಹುದು , ವಾರ್ಷಿಕ ಬಡ್ತಿಯನ್ನು ತಡೆಹಿಡಿಯಬಹುದು.
80. ಪ್ರತಿ ವರ್ಷ ಶೇ.10 ರಷ್ಟು ಮನೆಗಳಿಗೆ ಕಡಿಮೆ ಇಲ್ಲದಂತೆ ಶೌಚಾಲಯಗಳನ್ನು ಒದಗಿಸುವುದು ಅಲ್ಲದೇ ಪುರುಷರು ಮತ್ತು ಮಹಿಳೆಯರಿಗೆ ಸಮುದಾಯ ಶೌಚಗೃಹಗಳನ್ನು ನಿರ್ಮಿಸುವುದು.
81. ಪ್ರಸಕ್ತ ಕುಡಿಯುವ ನೀರಿನ ಯೋಜನೆಗಳ ಅನುಷ್ಟಾನವನ್ನು ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯಿತಿಗೆ ವಹಿಸಿದೆ.ನಿರ್ವಹಣೆಯ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗೆ ನೀಡಲಾಗಿದೆ.
82. ರಾಜ್ಯ ಪಂಚಾಯಿತಿ ಪರಿಷತ್ತಿನ ಅಧ್ಯಕ್ಷರು – ಮುಖ್ಯಮಂತ್ರಿಗಳು
83. ರಾಜ್ಯ ಪಂಚಾಯಿತಿ ಪರಿಷತ್ತಿನ ಉಪಾಧ್ಯಕ್ಷರು – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವರು
84. ರಾಜ್ಯ ಪಂಚಾಯಿತಿ ಪರಿಷತ್ತಿಗೆ ಸರ್ಕಾರದಿದಂ ನಾಮ ನಿರ್ದೇಶಿಸಲ್ಪಟ್ಟ ಐವರು ಸಚಿವರು ಮತ್ತು 10 ಜಿಲ್ಲಾ ಪಂಚಾಯಿತಿ ಅಧ್ಯಕ್ಷರುಗಳು ಇದರ ಸದಸ್ಯರಾಗಿದ್ದಾರೆ.
85. ರಾಜ್ಯ ಪಂಚಾಯಿತಿ ಪರಿಷತ್ತು ಸಮಿಯಿ ವರ್ಷಕ್ಕೆ ಎರಡು ಬಾರಿಯಾದರೂ ಸಭೆ ಸೇರಬೇಕು.
86. ಮುಂದಿನ ಆರ್ಥಿಕ ವರ್ಷದ , ಅಂದರೆ ಏಪ್ರಿಲ್ 1ನೇ ತಾರಿಖೀನಿಂದ ಮಾರ್ಚಿ 31ನೇ ತಾರೀಖಿನವರೆಗೆ ಅಯವ್ಯವನ್ನು ಗ್ರಾಮ ಪಂಚಾಯಿತಿ ಸಿದ್ಧಪಡಿಸಬೇಕು .ಆಯವ್ಯ ಮತ್ತು ಲೆಕ್ಕಪತ್ರ ನಿಯಮಗಳು 2006 ನಿಯಮ 11 ಮತ್ತು 12 ರನ್ವಯ ಫೇಬ್ರವರಿ 1 ರಿಂದ ಮಾರ್ಚ್ 10 ರೊಳಗೆ ನಡೆಯುವ ಗ್ರಾಮ ಪಂಚಾಯಿತಿ ಸಭೆಯಲ್ಲಿ ಅನುಮೋದನೆ ಪಡೆಯಬೇಕು.
87. 2005 ರಲ್ಲಿ ಕರ್ನಾಟಕ ಸರ್ಕಾರವು ಪಂಚಾಯಿತಿ ಜಮಾಬಂದಿ ನಿರ್ವಹಣೆ ವ್ಯವಸ್ಥೆಯನ್ನು ಜಾರಿಗೆ ತಂದಿತು.
88. ಪಂಚಾಯತ್ ಜಮಾಬಂದಿ ಎಂದರೆ – ಯೋಜನೆಗಳನ್ನು ಜಾರಿಗೊಳಿಸಬೇಕು, ಅವುಗಳಿಗೆ ಹಣಬೇಕು , ಬಳಸಿದ ಹಣವನ್ನು ಪುಸ್ತಕಗಳಲ್ಲಿ ದಾಖಲೀಕರಿಸಬೇಕು. ನಡೆಸಲಾದ ಕಾಮಗಾರಿಗಳ ಗುಣಮಟ್ಟಕ್ಕೂ ಖರ್ಚು ಮಾಡಿದ ಹಣಕ್ಕೂ ಹೊಂದಾಣಿಕೆಯಾಗಬೇಕು . ಈ ಪ್ರಕ್ರಿಯೆಗಳನ್ನು ವರ್ಷಕ್ಕೊಮ್ಮೆ ಸಾರ್ವಜನಿಕರ ಸಮ್ಮುಖದಲ್ಲಿ ತನಿಖೆ ನಡೆಸಿ ತಪ್ಪು ಒಪ್ಪುಗಳನ್ನು ತಿಳಿಯುವುದೇ ಪಂಚಾಯತ್ ಜಮಾಬಂದಿ.
89. ಗ್ರಾಮ ಪಂಚಾಯಿತಿ ಜಮಾಬಂದಿ ತಂಡವನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ( ಇಓ ) ಮಾಡಬೇಕು.
90. ಗ್ರಾಮ ಪಂಚಾಯಿತಿ ಜಮಾಬಂದಿಯು ಪ್ರತಿ ವರ್ಷ ಆಗಸ್ಟ್ 16 ರಿಂದ ಸೆಪ್ಟೇಂಬರ್ 15 ರೊಳಗೆ ನಡೆಯಬೇಕು.
91. ಕಾರ್ಯನಿರ್ವಾಹಕ ಅಧಿಕಾರಿ ಜಮಾಬಂದಿ ನಡೆಯುವ ದಿನವನ್ನು ಗ್ರಾಮ ಪಂಚಾಯಿತಿಗಳಿಗೆ 30 ದಿನ ಮೊದಲು ತಿಳಿಸಿರಬೇಕು.
92. ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಹಾಗೂ ನೌಕರರು ಜಮಾಬಂದಿ ನಡೆಯುವಾಗ ಇರಬೇಕು . ಗ್ರಾಮ ಪಂಚಾಯಿತಿಯ ಕಿರಿಯ ಇಂಜಿನಿಯರ್ ಇರುವುದು ಕಡ್ಡಾಯ.
93. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಮುಂತಾದ ಅಧಿಕಾರಿಗಳು ಜಮಾಬಂದಿ ಮಾಡಬೇಕು . ಎಲ್ಲಾ ಗ್ರಾಮಗಳಲ್ಲೂ ಅಲ್ಲ . ಕಡೆಯ ಪಕ್ಷ ತಾಲ್ಲೂಕಿನ 2 ಗ್ರಾಮಗಳಲ್ಲಿ ಮಾಡಬೇಕು.
94. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ ದಿನಾಂಕ/07/09/2005 ರಲ್ಲಿ ಜಾರಿಗೆ ಬಂದಿತು.
95. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ ಬೀದರ್ , ಗುಲ್ಬರ್ಗ , ರಾಯಚೂರು ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ದಿನಾಂಕ/01/04/2006 ರಿಂದ ಜಾರಿಯಲ್ಲಿ ತರಲಾಯಿತು.
96. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಎರಡನೇ ಹಂತದಲ್ಲಿ ರಾಜ್ಯದ ಬೆಳಗಾವಿ, ಬಳ್ಳಾರಿ , ಚಿಕ್ಕಮಗಳೂರು , ಶಿವಮೊಗ್ಗ , ಹಾಸನ , ಮತ್ತು ಕೊಡಗು ಜಿಲ್ಲೆಗಳಲ್ಲಿ ದಿನಾಂಕ/01/04/2007 ರಿಂದ ವಿಸ್ತರಿಸಲಾಯಿತು.
97. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಸದ್ಯ ರಾಜ್ಯದ ಉಳಿದ ಜಿಲ್ಲೆಗಳಿಗೂ ದಿನಾಂಕ/01/04/2008 ರಿಂದ ಜಾರಿಗೊಳಿಸಲಾಯಿತು.
98. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಪ್ರತಿ ಕುಟುಂಬವು ಒಂದು ಆರ್ಥಿಕ ವರ್ಷದಲ್ಲಿ 100 ಮಾನವ ದಿನಗಳ ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಅಧಿಕಾರ ಪಡೆಯುತ್ತದೆ.
99. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಅಕುಶಲ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಉದ್ಯೋಗ ಒದಗಿಸದಿದ್ದಲ್ಲಿ ಅರ್ಜಿದಾರರು ಆರ್ಥಿಕ ವರ್ಷದ ಮೊದಲ 30 ಗಿನಗಳಿಗೆ ಕೂಲಿಯ ಶೇ.25 ರಷ್ಟು ಮತ್ತು ಉಳಿದ ಅವಧಿಗೆ ಶೇ.50 ರಷ್ಟು ನಿರುದ್ಯೋಗ ಭತ್ಯೆಯನ್ನು ಪಡೆಯಲು ಹಕ್ಕು ಹೊದಿರುತ್ತಾರೆ.
100. ಸಾಧ್ಯವಾದಷ್ಟು ಮಟ್ಟಿಗೆ ಕೆಲಸಗಳನ್ನು ಆ ಗ್ರಾಮದ ವ್ಯಾಪ್ತಿಯಲ್ಲಿ ಒದಗಿಸಬೇಕು. ಕೂಲಿ ಕಾರ್ಮಿಕರು ವಾಸವಿರುವ ಗ್ರಾಮದಿಂದ 5 ಕಿ.ಮೀ. ಗಿಂತ ಹೆಚ್ಚಿನ ದೂರದಲ್ಲಿ ಕೆಲಸವನ್ನು ಒದಗಿಸಿದಾಗ ನಿಗದಿತ ದರದ ಶೇ.10 ರಷ್ಟನ್ನು ಹೆಚ್ಚುವರಿಯಾಗಿ ಪಡೆಯಲು ಈ ಕೂಲಿ ಕಾರ್ಮಿಕರಿಗೆ ಹಕ್ಕಿದೆ.
————————

# ಪಂಚಾಯತ್ ರಾಜ್ ಅಧಿನಿಯಮ, ನೆನಪಿನಲ್ಲಿಡಬೇಕಾದ ಅಂಶಗಳು : ಭಾಗ-1
# ಪಂಚಾಯತ್ ರಾಜ್ ಅಧಿನಿಯಮ, ನೆನಪಿನಲ್ಲಿಡಬೇಕಾದ ಅಂಶಗಳು : ಭಾಗ-2
# ಪಂಚಾಯತ್ ರಾಜ್ ಅಧಿನಿಯಮ, ನೆನಪಿನಲ್ಲಿಡಬೇಕಾದ ಅಂಶಗಳು : ಭಾಗ-3


# ಇವುಗಳನ್ನೂ ಓದಿ…
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)

➤  ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤  ಭಾರತದ ಪ್ರಮುಖ ನೃತ್ಯಗಳು
ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
ಕನ್ನಡ ಪ್ರಮುಖ ಕವಿಗಳ ಬಿರುದುಗಳು
ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
ಕರ್ನಾಟಕದ ಮುಖ್ಯ ನದಿಗಳು ಮತ್ತು ಅವುಗಳು ಉಗಮ ಸ್ಥಳ

# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು 
# ಕರ್ನಾಟಕವನ್ನಾಳಿದ ರಾಜ ಮನೆತನಗಳ ಸಂಕ್ಷಿಪ್ತ ಮಾಹಿತಿ
# ಆಧುನಿಕ ಯೂರೋಪಿನ ಇತಿಹಾಸ : KEY NOTES

# ಕನ್ನಡ
ಟಿಇಟಿ ಪ್ರಶ್ನೆಪತ್ರಿಕೆ-2020 : ಪೇಪರ್ -2, ಭಾಗ-1, ಭಾಷೆ-1 ಕನ್ನಡ
➤  ಕವಿಗಳು – ಸಾಹಿತಿಗಳು ಮತ್ತು ಅವರ ಕಾವ್ಯನಾಮ
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು – ನಡೆದ ಸ್ಥಳ ಮತ್ತು ಅಧ್ಯಕ್ಷರ ಪಟ್ಟಿ 
➤ ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ

➤ ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ100 ವಿರುದ್ಧಾರ್ಥಕ ಶಬ್ದಗಳ ಸಂಗ್ರಹ
➤ ಕನ್ನಡ ಭಾಷೆ ಮತ್ತು ಸಾಹಿತ್ಯ ಚರಿತ್ರೆ (ನೆನಪಿನಲ್ಲಿಡಬೇಕಾದ ಪ್ರಮುಖ ಅಂಶಗಳು)

➤ ಶಬ್ದಮಣಿದರ್ಪಣ ಮತ್ತು ಕೇಶಿರಾಜ
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤  ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕನ್ನಡನಾಡಿನ ಪ್ರಮುಖ ಬಿರುದಾಂಕಿತರು

➤ ಕನ್ನಡದ 100 ಪ್ರಸಿದ್ಧ ಗಾದೆಗಳು
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ, ಸ್ಥಳ, ಅಧ್ಯಕ್ಷರುಗಳ ಪಟ್ಟಿ
➤  ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಗೋಕಾಕ ಚಳುವಳಿ
➤ ಅನ್ಯಭಾಷಾ ಪದಗಳು ( ವಿವಿಧ ಭಾಷೆಗಳಿಂದ ಕನ್ನಡಕ್ಕೆ ಬಂದ ಪದಗಳ ಪಟ್ಟಿ)

➤  ಕನ್ನಡ ವ್ಯಾಕರಣ : ಪ್ರಾಸ
➤ ಕನ್ನಡ ವ್ಯಾಕರಣ : ಅಲಂಕಾರ
➤  ಕನ್ನಡ ವ್ಯಾಕರಣ : ಅವ್ಯಯಗಳು
➤  ಕನ್ನಡ ವ್ಯಾಕರಣ : ಸರ್ವನಾಮಗಳು
➤  ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು
➤  ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು
➤  ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?

# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು

# ಇತಿಹಾಸದ ಪ್ರಮುಖ ವ್ಯಕ್ತಿಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
# ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್

# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ

error: Content Copyright protected !!